Thursday 5 March 2020

ಕರ್ನಾಟಕ ಬಜೆಟ್ 2020:

ಕರ್ನಾಟಕ ಬಜೆಟ್ 2020:
2 ಲಕ್ಷದ 37 ಸಾವಿರ ಕೋಟಿ ರುಪಾಯಿಯ ಬಜೆಟ್
#ಬಜೆಟ್ #karnatakabudget2020
ಬಜೆಟ್ ನ ಜಿಲ್ಲಾವಾರು ಅನುದಾನದ ಮಾಹಿತಿ:

ರಾಮನಗರ
* ರೇಷ್ಮೆ ಹುಳು ಸಂಸ್ಕರಣಾ ಘಟಕ ಸ್ಥಾಪನೆ
* ಹಾರೋಹಳ್ಳಿಯಲ್ಲಿ ಎಲೆಕ್ಟ್ರಿಕಲ್‌ ವೆಹಿಕಲ್ಸ್‌ ಮತ್ತು ಎನರ್ಜಿ ಸ್ಟೋರೇಜ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌– ₹10 ಕೋಟಿ
* ರಣಹದ್ದು ಧಾಮದಲ್ಲಿ ಸಂತಾನೋತ್ಪತ್ತಿ ಕೇಂದ್ರ– ₹2 ಕೋಟಿ
ಬೆಂಗಳೂರು ಗ್ರಾಮಾಂತರ
* ಹರಳೂರು–ಮುದ್ದೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಡಿಫೆನ್ಸ್‌ ಮತ್ತು ಏರೋಸ್ಪೇಸ್ ಎಕ್ಯುಪ್‌ಮೆಂಟ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌
ದಕ್ಷಿಣಕನ್ನಡ
* ಮೂಲ್ಕಿಯಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ– ₹2 ಕೋಟಿ
* ಕುಳಾಯಿಯಲ್ಲಿ ಮೀನು ರಫ್ತು ಸ್ಥಾವರ ನಿರ್ಮಾಣ– ₹12.50 ಕೋಟಿ
ಉಡುಪಿ
* ಹೆಜಮಾಡಿಯಲ್ಲಿ ಮೀನುಗಾರಿಕಾ ಬಂದರು– ₹181 ಕೋಟಿ
* ಹಂಗಾರಕಟ್ಟೆ ಬಂದರು ಅಭಿವೃದ್ಧಿ– ₹130 ಕೋಟಿ
* ಕಾರ್ಕಳದಲ್ಲಿ ಜವಳಿ ಪಾರ್ಕ್‌
ಉತ್ತರ ಕನ್ನಡ ಜಿಲ್ಲೆ
* ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತಲು– ₹85 ಕೋಟಿ
* ಕೊಡೇರಿ ಬಂದರು ಅಭಿವೃದ್ಧಿ– ₹2 ಕೋಟಿ
* ಶಿರಸಿ ಸರ್ಕಾರಿ ಆಸ್ಪತ್ರೆ 200 ಹಾಸಿಗೆಗೆ ಹೆಚ್ಚಿಸಿ ಮೇಲ್ದರ್ಜೆಗೆ
* ಸಿದ್ಧಾಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ
* ಖಾಸಗಿ ಸಹಭಾಗಿತ್ವದಲ್ಲಿ ₹2,500 ಕೋಟಿ ವೆಚ್ಚದಲ್ಲಿ ಪಾವಿನಕುರ್ವೆ/ಬೇಲೆಕೇರಿ ಬಂದರು ಅಭಿವೃದ್ಧಿಗೆ ಬಿಡ್‌ ಆಹ್ವಾನ
* ಕಡಲಧಾಮ ಸ್ಥಾಪನೆ– ₹1 ಕೋಟಿ
* ಕಾರವಾರ ಬಂದರಿಗೆ ಶಾಶ್ವತ ಅಗ್ನಿಶಾಮಕ ಉಪಕರಣ– ₹19 ಕೋಟಿ
ಹಾವೇರಿ
* 20 ಹಾಸಿಗೆಗೆಳ ಆಯುಷ್‌ ಸಂಯುಕ್ತ ಆಸ್ಪತ್ರೆ ₹20 ಕೋಟಿಯಲ್ಲಿ ಆರಂಭ. ಪ್ರಸಕ್ತ ವರ್ಷ ₹5 ಕೋಟಿ
* ಶಿಗ್ಗಾವಿಯಲ್ಲಿ ಜವಳಿ ಪಾರ್ಕ್‌
* ಸಂತ ಶಿಶುನಾಳ ಶರೀಫರ ಗ್ರಾಮ ಅಭಿವೃದ್ಧಿ– ₹5 ಕೋಟಿ
* ಹಿರೇಕೆರೂರಿನಲ್ಲಿರುವ ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗೆ ಪ್ರೋತ್ಸಾಹ
ಕಲಬುರ್ಗಿ
ಬ್ರೈಲ್‌ ಕಂ ಟಾಕಿಂಗ್‌ ಲೈಬ್ರರಿ
ಮೈಸೂರು
* ಸರ್ಕಾರಿ ಬ್ರೈಲ್‌ ಮುದ್ರಣಾಲಯ–₹80 ಲಕ್ಷ
 ವಿಜಯಪುರ
* ‘ಜಲಧಾರೆ’ ಯೋಜನೆಯ ಮೊದಲ ಹಂತ
ಮಂಡ್ಯ
‘ಜಲಧಾರೆ’ ಯೋಜನೆಯ ಮೊದಲ ಹಂತ
ಬೆಂಗಳೂರು
* ಸೆಂಟರ್ ಫಾರ್‌ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಸಂಸ್ಥೆ ಸ್ಥಾಪನೆ– ₹5 ಕೋಟಿ
* ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ರಿಸರ್ಚ್‌ ಟ್ರಾನ್ಸ್‌ಲೇಷನ್‌ ಪಾರ್ಕ್‌ – 3 ವರ್ಷಗಳಲ್ಲಿ ₹60 ಕೋಟಿ ಅನುದಾನ
* ಕೃಷಿ ನಾವೀನ್ಯತಾ ಕೇಂದ್ರ – ₹20 ಕೋಟಿ
* ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಸೇವಾ ಕೇಂದ್ರಗಳ ಸಾಮರ್ಥ್ಯ ಉನ್ನತೀಕರಣ– ₹20 ಕೋಟಿ
* ವಿವೇಕಾನಂದ ಯುವ ಕೇಂದ್ರ ಸ್ಥಾಪನೆ– ₹2 ಕೋಟಿ
* ನಾಲ್ಕೂ ದಿಕ್ಕಿನಲ್ಲಿ ಕಲಾಕ್ಷೇತ್ರ– ₹60 ಕೋಟಿ
* ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂಪೇಗೌಡರ ಕಂಚಿನ ಪ್ರತಿಮೆ– ₹60 ಕೋಟಿ
* ಚಿತ್ರಕಲಾ ಪರಿಷತ್‌ನಲ್ಲಿ ಚಿತ್ರಸಂತೆ– ₹1 ಕೋಟಿ
* ಖಾಸಗಿ ಸಹಭಾಗಿತ್ವದಲ್ಲಿ ‘ಫಿಲಂ ಸಿಟಿ’ ಸ್ಥಾಪನೆ– ₹500 ಕೋಟಿ
* ಐಐಟಿ ಮಾದರಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜಿನ ಅಭಿವೃದ್ಧಿಗೆ ₹10 ಕೋಟಿ
ತುಮಕೂರು
* ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌
ಬಾಗಲಕೋಟೆ
* ಬಸವಕಲ್ಯಾಣದಲ್ಲಿ ‘ಅನುಭವ ಮಂಟಪ’ಕ್ಕೆ ₹100 ಕೋಟಿ
* ಬಾದಾಮಿ ಅಭಿವೃದ್ಧಿ – ₹25 ಕೋಟಿ
ಚಿತ್ರದುರ್ಗ
* ಮುರುಘಾ ಮಠದ ಆವರಣದಲ್ಲಿ ಬಸವೇಶ್ವರರ ಕಂಚಿನ ಪುತ್ಥಳಿ– ₹20 ಕೋಟಿ
*  ಎಸ್‌. ನಿಜಲಿಂಗಪ್ಪ ವಾಸವಿದ್ದ ಮನೆ ಸಂರಕ್ಷಣೆ– ₹5 ಕೋಟಿ
* ವೀರಮದಕರಿ ನಾಯಕ, ಒನಕೆ ಓಬವ್ವ ತಾಣ ಅಭಿವೃದ್ಧಿ
ಧಾರವಾಡ
* ಕಾನೂನು ವಿವಿಯಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ– ₹1 ಕೋಟಿ
ಹಾಸನ
* ಎಸ್‌.ಎಲ್‌. ಭೈರಪ್ಪ ಹುಟ್ಟೂರು ಸಂತೆಶಿವರ ಗ್ರಾಮ ಅಭಿವೃದ್ಧಿ– ₹5 ಕೋಟಿ
ರಾಯಚೂರು
* ಮಂತ್ರಾಲಯದಲ್ಲಿ ಅತಿಥಿಗೃಹ
ಕೊಪ್ಪಳ
* ಗಂಗಾವತಿಯಲ್ಲಿ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ದೇವಸ್ಥಾನ ಅಭಿವೃದ್ಧಿ– ₹20 ಕೋಟಿ
ಶಿವಮೊಗ್ಗ
* ಸಾಗರ ತಾಲ್ಲೂಕಿನ ಜೋಗ ಜಲಪಾತ ಅಭಿವೃದ್ಧಿ
* ತ್ಯಾವರೆಕೊಪ್ಪ ಹುಲಿ ಸಿಂಹಧಾಮದ ಮಿನಿ ಮೃಗಾಲಯ ಉನ್ನತೀಕರಣ– ₹5 ಕೋಟಿ
ರಾಜ್ಯಬಜೆಟ್ 2020: ಇದೇ ಮೊದಲ ಸಲ ಮಕ್ಕಳಿಗಾಗಿಯೇ ಮುಂಗಡಪತ್ರ ಮಂಡಿಸಿದ ಸಿಎಂ ಬಿಎಸ್​ವೈ.


 ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರು ಇಂದು ಮಂಡಿಸಿದ ಬಜೆಟ್ ನ ಸಂಪೂರ್ಣ ಮಾಹಿತಿ ಈ ಕೆಳಗಿನ ಲಿಂಕ್ ನಲ್ಲಿ ಲಭ್ಯ
https://drive.google.com/file/d/153qREmhV84KuB0DY67Ab4c9lkVy_ntaG/view?usp=sharing

No comments:

Post a Comment

Note: only a member of this blog may post a comment.